ಬ್ರೇಕಿಂಗ್ ನ್ಯೂಸ್
03-08-23 05:56 pm Mangalore Correspondent ಕರಾವಳಿ
ಉಳ್ಳಾಲ, ಆ.3: ನಗರದ ಕದ್ರಿ ಕೆಪಿಟಿಯಲ್ಲಿ ಪಾಲಿಟೆಕ್ನಿಕ್ ಡಿಪ್ಲೊಮಾ ವ್ಯಾಸಂಗಕ್ಕೆ ಸೇರ್ಪಡೆಗೊಂಡ ಎರಡೇ ದಿನಕ್ಕೆ ಪೋಷಕರು ಪಾಕೆಟ್ ಮನಿ ಕೊಟ್ಟಿಲ್ಲವೆಂದು ಮುನಿಸಿಕೊಂಡ ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾದ ಘಟನೆ ಕುತ್ತಾರ್ ಸಮೀಪದ ಸುಭಾಸ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರ ನಿವಾಸಿಗಳಾದ ಭಾಸ್ಕರ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸುಶಾಂತ್ ಪ್ರಥಮ ಪಿಯುಸಿಯನ್ನು ಪಂಪ್ವೆಲ್ ಕಪಿತಾನಿಯೋ ಕಾಲೇಜಿನಲ್ಲಿ ಮುಗಿಸಿದ್ದ. ಆನಂತರ ಕದ್ರಿ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಪೋಷಕರು ನಿನ್ನೆ 500 ರೂಪಾಯಿ ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ಪೋಷಕರು ನೀಡಿರಲಿಲ್ಲ. ಇದರಿಂದ ಮುನಿಸಿಕೊಂಡು ಮನೆಯಲ್ಲೇ ಉಳಿದುಕೊಂಡಿದ್ದ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಕೋಣೆಯೊಳಗಿನ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸುಶಾಂತ್ ಏಕೈಕ ಸಹೋದರಿಯನ್ನ ಅಗಲಿದ್ದು ಆತನ ತಂದೆ ಭಾಸ್ಕರ್ ಕೂಲಿ ಕೆಲಸ ಮಾಡುತ್ತಿದ್ದಾರೆ.
ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
17 year old student commit suicide for not giving pocket money at Kuthar in Mangalore.
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm