ಬ್ರೇಕಿಂಗ್ ನ್ಯೂಸ್
03-08-23 05:56 pm Mangalore Correspondent ಕರಾವಳಿ
ಉಳ್ಳಾಲ, ಆ.3: ನಗರದ ಕದ್ರಿ ಕೆಪಿಟಿಯಲ್ಲಿ ಪಾಲಿಟೆಕ್ನಿಕ್ ಡಿಪ್ಲೊಮಾ ವ್ಯಾಸಂಗಕ್ಕೆ ಸೇರ್ಪಡೆಗೊಂಡ ಎರಡೇ ದಿನಕ್ಕೆ ಪೋಷಕರು ಪಾಕೆಟ್ ಮನಿ ಕೊಟ್ಟಿಲ್ಲವೆಂದು ಮುನಿಸಿಕೊಂಡ ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾದ ಘಟನೆ ಕುತ್ತಾರ್ ಸಮೀಪದ ಸುಭಾಸ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರ ನಿವಾಸಿಗಳಾದ ಭಾಸ್ಕರ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸುಶಾಂತ್ ಪ್ರಥಮ ಪಿಯುಸಿಯನ್ನು ಪಂಪ್ವೆಲ್ ಕಪಿತಾನಿಯೋ ಕಾಲೇಜಿನಲ್ಲಿ ಮುಗಿಸಿದ್ದ. ಆನಂತರ ಕದ್ರಿ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಪೋಷಕರು ನಿನ್ನೆ 500 ರೂಪಾಯಿ ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ಪೋಷಕರು ನೀಡಿರಲಿಲ್ಲ. ಇದರಿಂದ ಮುನಿಸಿಕೊಂಡು ಮನೆಯಲ್ಲೇ ಉಳಿದುಕೊಂಡಿದ್ದ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಕೋಣೆಯೊಳಗಿನ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸುಶಾಂತ್ ಏಕೈಕ ಸಹೋದರಿಯನ್ನ ಅಗಲಿದ್ದು ಆತನ ತಂದೆ ಭಾಸ್ಕರ್ ಕೂಲಿ ಕೆಲಸ ಮಾಡುತ್ತಿದ್ದಾರೆ.
ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
17 year old student commit suicide for not giving pocket money at Kuthar in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm