ಬ್ರೇಕಿಂಗ್ ನ್ಯೂಸ್
03-08-23 05:56 pm Mangalore Correspondent ಕರಾವಳಿ
ಉಳ್ಳಾಲ, ಆ.3: ನಗರದ ಕದ್ರಿ ಕೆಪಿಟಿಯಲ್ಲಿ ಪಾಲಿಟೆಕ್ನಿಕ್ ಡಿಪ್ಲೊಮಾ ವ್ಯಾಸಂಗಕ್ಕೆ ಸೇರ್ಪಡೆಗೊಂಡ ಎರಡೇ ದಿನಕ್ಕೆ ಪೋಷಕರು ಪಾಕೆಟ್ ಮನಿ ಕೊಟ್ಟಿಲ್ಲವೆಂದು ಮುನಿಸಿಕೊಂಡ ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾದ ಘಟನೆ ಕುತ್ತಾರ್ ಸಮೀಪದ ಸುಭಾಸ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರ ನಿವಾಸಿಗಳಾದ ಭಾಸ್ಕರ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸುಶಾಂತ್ ಪ್ರಥಮ ಪಿಯುಸಿಯನ್ನು ಪಂಪ್ವೆಲ್ ಕಪಿತಾನಿಯೋ ಕಾಲೇಜಿನಲ್ಲಿ ಮುಗಿಸಿದ್ದ. ಆನಂತರ ಕದ್ರಿ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಪೋಷಕರು ನಿನ್ನೆ 500 ರೂಪಾಯಿ ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ಪೋಷಕರು ನೀಡಿರಲಿಲ್ಲ. ಇದರಿಂದ ಮುನಿಸಿಕೊಂಡು ಮನೆಯಲ್ಲೇ ಉಳಿದುಕೊಂಡಿದ್ದ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಕೋಣೆಯೊಳಗಿನ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸುಶಾಂತ್ ಏಕೈಕ ಸಹೋದರಿಯನ್ನ ಅಗಲಿದ್ದು ಆತನ ತಂದೆ ಭಾಸ್ಕರ್ ಕೂಲಿ ಕೆಲಸ ಮಾಡುತ್ತಿದ್ದಾರೆ.
ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
17 year old student commit suicide for not giving pocket money at Kuthar in Mangalore.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:24 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm