ಬ್ರೇಕಿಂಗ್ ನ್ಯೂಸ್
03-08-23 09:06 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 3: ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು, ಪೊರಕೆ ಹಿಡಿಯುವ ಕೈಯ್ಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಉಡುಪಿ ವಿಡಿಯೋ ಘಟನೆ ಖಂಡಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ಹಿಂದೆ ರಾಕ್ಷಸಿಯರು ಬಂದಿದ್ದರು. ಈಗ ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ. ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡಲಿದ್ದೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು.


ಸೌಟು, ಪೊರಕೆ ಹಿಡಿಯುವ ತಾಯಂದಿರ ಕೈಗಳು ಶಸ್ತ್ರ ಹಿಡಿಯಬೇಕು. ಅನ್ಯಾಯಕ್ಕೆದುರಾಗಿ ತಲವಾರು ಹಿಡಿಯಬೇಕು. ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕಾಗಿದೆ.
ಹಿಂದು ಯುವತಿಯರು, ಶ್ರದ್ಧಾಕೇಂದ್ರಗಳನ್ನು ಮುಸಲ್ಮಾನರು ಟಾರ್ಗೆಟ್ ಮಾಡಿದ್ದಾರೆ. ನೇತ್ರ ಕಾಲೇಜಿನ ಡಾ.ಅಬ್ದುಲ್ ಖಾದರ್ ತಪ್ಪು ಮಾಡಿದ ವಿದ್ಯಾರ್ಥಿನಿಯರಿಗೆ ಐದು ಬಾರಿ ನೋಟ್ಸ್ ಬರೆಯುವ ಶಿಕ್ಷೆ ನೀಡಿದ್ದಾರೆ. ಈ ಶಿಕ್ಷೆಯನ್ನು ಬ್ಯೂಟಿಫುಲ್ ಶಿಕ್ಷೆ ಅಂತಾ ಖಾದರ್ ಹೇಳಿದ್ದಾನೆ. ಅಬ್ದುಲ್ ಖಾದರನ್ನು ಕಾಲೇಜಿನಿಂದಲೇ ಅಮಾನತು ಮಾಡಬೇಕು. ಖಾದರ್ ಗೆ ಎಚ್ಚರಿಕೆ ನೀಡುತ್ತಿದ್ದೇನೆ, ಬ್ಯೂಟಿಫುಲ್ ಶಿಕ್ಷೆ ನೀಡೋಕೆ ನಮಗೂ ಗೊತ್ತಿದೆ. ನಮ್ಮ ಕಾರ್ಯಕರ್ತರೂ ನಿನಗೆ ಬ್ಯೂಟಿ ಫುಲ್ ಶಿಕ್ಷೆ ನೀಡುತ್ತಾರೆ.

ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ವಿಡಿಯೋ ತೆಗೆದು ಬ್ಲಾಕ್ಮೇಲ್ ಮಾಡುವ ತಂತ್ರ ಹಾಗೇ ನಡೆಯುವಂಥದ್ದಲ್ಲ. ಮಕ್ಕಳಿರುವಾಗಲೇ ಮದ್ರಸಾದಲ್ಲಿ ಈ ರೀತಿಯ ಶಿಕ್ಷಣ ನೀಡುತ್ತಿರುವ ಬಗ್ಗೆ ಅನುಮಾನ ಇದೆ. ರಾಜ್ಯ ಸರ್ಕಾರ ಕೂಡಲೇ ಮದ್ರಸ ಶಿಕ್ಷಣವನ್ನು ಬ್ಯಾನ್ ಮಾಡಬೇಕು. ಉಡುಪಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕು. ಇದರ ಹಿಂದೆ ಭಯೋತ್ಪಾದಕ ಕೃತ್ಯದ ಹುನ್ನಾರ ಇದೆಯೇ ಎಂಬುದನ್ನು ಪತ್ತೆ ಮಾಡಬೇಕು ಎಂದು ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Sharan Pumpwell well tells people to hold sword instead of broom to fight in justice, Sparks controversy in Udupi.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm