ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm