ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:24 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm