ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm