ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
17-05-24 12:30 pm
HK News Desk
South Teachers Constituency, Srikantegowda:...
16-05-24 10:37 pm
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
17-05-24 02:09 pm
Bangalore Correspondent
Belagavi Train, crime, ticket: ಬೆಳಗಾವಿ ; ಟ್ರೈ...
17-05-24 01:44 pm
Mangalore crime, Drugs: ಗಡಿಭಾಗ ಬಾಳೆಪುಣಿಯಲ್ಲಿ...
16-05-24 10:23 pm
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm