ಬ್ರೇಕಿಂಗ್ ನ್ಯೂಸ್
04-08-23 09:12 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 4: ಉಜಿರೆಯಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರಿಗೆ ಹಲ್ಲೆಗೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದ್ದು, ಧರ್ಮಸ್ಥಳ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೌಜನ್ಯಾ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ಭಕ್ತರ ಪ್ರತಿಭಟನೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ್ದಾಗಿ ಮತ್ತು ಮಗ ಜಯರಾಮನಿಗೂ ಹಲ್ಲೆ ಮಾಡಿದ ಬಗ್ಗೆ ದೂರು ನೀಡಲಾಗಿದೆ. ಇದರಂತೆ, ಐಪಿಸಿ 1860ರ ಕಾಯ್ದೆ ಮತ್ತು 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲು ಮಾಡಲಾಗಿದೆ.


ಶುಕ್ರವಾರ ಉಜಿರೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಪರವಾಗಿ ಬೃಹತ್ ಸಮಾವೇಶ ನಡೆದಿದ್ದು ಧರ್ಮಸ್ಥಳ ಅವಹೇಳನ ಖಂಡಿಸಿ ಧಿಕ್ಕಾರ ಕೂಗಿದ್ದರು. ಸಮಾವೇಶ ಸ್ಥಳಕ್ಕೆ ಆಗಮಿಸಿದ್ದ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರಿಗೆ ವೇದಿಕೆ ಹತ್ತದಂತೆ ತಡೆದಿದ್ದಲ್ಲದೆ, ಘೆರಾವ್ ಹಾಕಿದ್ದರು. ಈ ವೇಳೆ ತಳ್ಳಾಟ ನಡೆದಿದ್ದು ಪೊಲೀಸರ ಮುಂದೆಯೇ ಧರ್ಮಸ್ಥಳ ಸಂಸ್ಥೆಗೆ ಸೇರಿದ ವ್ಯಕ್ತಿಯೊಬ್ಬ ಜಯರಾಮ್ ಕೊರಳು ಪಟ್ಟಿ ಹಿಡಿದು ಆವಾಜ್ ಹಾಕಿದ್ದಾನೆ. ಇದರ ವಿಡಿಯೋ ವೈರಲ್ ಆಗಿದ್ದು ಕುಟುಂಬದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dharmasthala protest, protesters try to attack sowjanya's mother and brother FIR filed. During the massive protest held at Dharmasthala for allegely misusing the name of the temple the protesters tried to attack soujanya's mother who suddnely came to the protest demanding justice for her daughter
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm