ಬ್ರೇಕಿಂಗ್ ನ್ಯೂಸ್
04-08-23 09:12 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 4: ಉಜಿರೆಯಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರಿಗೆ ಹಲ್ಲೆಗೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದ್ದು, ಧರ್ಮಸ್ಥಳ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೌಜನ್ಯಾ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ಭಕ್ತರ ಪ್ರತಿಭಟನೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ್ದಾಗಿ ಮತ್ತು ಮಗ ಜಯರಾಮನಿಗೂ ಹಲ್ಲೆ ಮಾಡಿದ ಬಗ್ಗೆ ದೂರು ನೀಡಲಾಗಿದೆ. ಇದರಂತೆ, ಐಪಿಸಿ 1860ರ ಕಾಯ್ದೆ ಮತ್ತು 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲು ಮಾಡಲಾಗಿದೆ.


ಶುಕ್ರವಾರ ಉಜಿರೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಪರವಾಗಿ ಬೃಹತ್ ಸಮಾವೇಶ ನಡೆದಿದ್ದು ಧರ್ಮಸ್ಥಳ ಅವಹೇಳನ ಖಂಡಿಸಿ ಧಿಕ್ಕಾರ ಕೂಗಿದ್ದರು. ಸಮಾವೇಶ ಸ್ಥಳಕ್ಕೆ ಆಗಮಿಸಿದ್ದ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರಿಗೆ ವೇದಿಕೆ ಹತ್ತದಂತೆ ತಡೆದಿದ್ದಲ್ಲದೆ, ಘೆರಾವ್ ಹಾಕಿದ್ದರು. ಈ ವೇಳೆ ತಳ್ಳಾಟ ನಡೆದಿದ್ದು ಪೊಲೀಸರ ಮುಂದೆಯೇ ಧರ್ಮಸ್ಥಳ ಸಂಸ್ಥೆಗೆ ಸೇರಿದ ವ್ಯಕ್ತಿಯೊಬ್ಬ ಜಯರಾಮ್ ಕೊರಳು ಪಟ್ಟಿ ಹಿಡಿದು ಆವಾಜ್ ಹಾಕಿದ್ದಾನೆ. ಇದರ ವಿಡಿಯೋ ವೈರಲ್ ಆಗಿದ್ದು ಕುಟುಂಬದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dharmasthala protest, protesters try to attack sowjanya's mother and brother FIR filed. During the massive protest held at Dharmasthala for allegely misusing the name of the temple the protesters tried to attack soujanya's mother who suddnely came to the protest demanding justice for her daughter
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm