ಬ್ರೇಕಿಂಗ್ ನ್ಯೂಸ್
05-08-23 07:53 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 5: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಪಲ್ಟಿಯಾಗಿದ್ದು, 9 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ.
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪುಂದ ತಾರಾಪತಿಯಿಂದ ಬೆಳಗ್ಗೆ ದೋಣಿ ಮೀನುಗಾರಿಕೆಗೆ ತೆರಳಿತ್ತು. ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಇದಾಗಿದ್ದು, 9 ಮಂದಿ ಮೀನುಗಾರರು ತೆರಳಿದ್ರು.
5 ನಾಟಿಕಲ್ ಮೈಲುಗಳ ದೂರದಲ್ಲಿ ದೋಣಿ ಪಲ್ಟಿಯಾಗಿದ್ದು, ಸಮೀಪದ ದೋಣಿಗಳಿಗೆ ಮಾಹಿತಿ ರವಾನೆ ಹಿನ್ನೆಲೆಯಲ್ಲಿ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಅಪಘಾತಕ್ಕೀಡಾದ ದೋಣಿಯಲ್ಲಿದ್ದ ನೀರನ್ನು ಖಾಲಿ ಮಾಡಿ ಬಳಿಕ ದೋಣಿಯನ್ನು ಮರವಂತೆ ಬಂದರಿಗೆ ರವಾನೆ ಮಾಡಲಾಗಿದೆ.
ಅಪಘಾತದಲ್ಲಿ ದೋಣಿಯಲ್ಲಿದ್ದ ಬಲೆ, ಇಂಜಿನ್ ಹಾನಿಯಾಗಿದ್ದು, ಒಟ್ಟು 2 ಲಕ್ಷಕ್ಕೂ ಅಧಿಕ ನಷ್ಟವಾಗಿದೆ.
Fishing boat accident at Udupi 9 fisherman rescued. The boat which got entangled in huge waves overturned. Luckily, all nine fishermen in it were saved by fishermen on other boats. The loss is estimated to be Rs 1.5 lac.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm