ಬ್ರೇಕಿಂಗ್ ನ್ಯೂಸ್
05-08-23 07:53 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 5: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಪಲ್ಟಿಯಾಗಿದ್ದು, 9 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ.
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪುಂದ ತಾರಾಪತಿಯಿಂದ ಬೆಳಗ್ಗೆ ದೋಣಿ ಮೀನುಗಾರಿಕೆಗೆ ತೆರಳಿತ್ತು. ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಇದಾಗಿದ್ದು, 9 ಮಂದಿ ಮೀನುಗಾರರು ತೆರಳಿದ್ರು.
5 ನಾಟಿಕಲ್ ಮೈಲುಗಳ ದೂರದಲ್ಲಿ ದೋಣಿ ಪಲ್ಟಿಯಾಗಿದ್ದು, ಸಮೀಪದ ದೋಣಿಗಳಿಗೆ ಮಾಹಿತಿ ರವಾನೆ ಹಿನ್ನೆಲೆಯಲ್ಲಿ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಅಪಘಾತಕ್ಕೀಡಾದ ದೋಣಿಯಲ್ಲಿದ್ದ ನೀರನ್ನು ಖಾಲಿ ಮಾಡಿ ಬಳಿಕ ದೋಣಿಯನ್ನು ಮರವಂತೆ ಬಂದರಿಗೆ ರವಾನೆ ಮಾಡಲಾಗಿದೆ.
ಅಪಘಾತದಲ್ಲಿ ದೋಣಿಯಲ್ಲಿದ್ದ ಬಲೆ, ಇಂಜಿನ್ ಹಾನಿಯಾಗಿದ್ದು, ಒಟ್ಟು 2 ಲಕ್ಷಕ್ಕೂ ಅಧಿಕ ನಷ್ಟವಾಗಿದೆ.
Fishing boat accident at Udupi 9 fisherman rescued. The boat which got entangled in huge waves overturned. Luckily, all nine fishermen in it were saved by fishermen on other boats. The loss is estimated to be Rs 1.5 lac.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm