ಬ್ರೇಕಿಂಗ್ ನ್ಯೂಸ್
06-08-23 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಮಂಗಳೂರಿನಲ್ಲಿ ಕ್ವಾರಿ, ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಮೋಹನ್ ಅಮೀನ್ (62) ಎಂಬವರು ನಗರದ ಬೆಂದೂರು ವೆಲ್ ನಲ್ಲಿ ಅಟ್ಲಾಂಟಿಕ್ ಅಪಾರ್ಟ್ಮೆಂಟಿನ 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೊರಗೆ ಹೋಗಿದ್ದ ಮೋಹನ್ ಅಮೀನ್ ತಮ್ಮ ಮನೆ ಇರುವ ಅಟ್ಲಾಂಟಿಕ್ ಅಪಾರ್ಟ್ಮೆಂಟಿಗೆ ಬಂದು 17ನೇ ಮಹಡಿಯಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ತಲೆಯ ಭಾಗ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯವಾಹಿನಿ ಎಂಬ ಹೆಸರಿನ ಟಿಪ್ಪರ್, ಕ್ವಾರಿ, ಜಲ್ಲಿ ಕಲ್ಲು ಬಿಸಿನೆಸ್ ಹೊಂದಿದ್ದ ಮೋಹನ್ ಅಮೀನ್ ನಗರದ ಮಲ್ಲಿಕಟ್ಟೆಯಲ್ಲಿ ಕಚೇರಿ ಹೊಂದಿದ್ದರು.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ. ಪತ್ನಿ, ಮಕ್ಕಳಿಗೆ ಸಾರಿ ಎಂದಷ್ಟೇ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಪೊಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಗುರುಪುರ ಪರಾರಿ ಮೂಲದ ಮೋಹನ್ ಅವರು, ಮಂಗಳೂರು, ವಾಮಂಜೂರು ಭಾಗದಲ್ಲಿ ವ್ಯವಹಾರ ಹೊಂದಿದ್ದರು.
Mangalore builder Mohan Amin (62) commits suicide falling from 17 floor of Atlantis Appartment at Bendoorwell. A case has been registered at Kadri police station. Police are found death note which says he is sole responsible for his death.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm