ಬ್ರೇಕಿಂಗ್ ನ್ಯೂಸ್
06-08-23 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಮಂಗಳೂರಿನಲ್ಲಿ ಕ್ವಾರಿ, ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಮೋಹನ್ ಅಮೀನ್ (62) ಎಂಬವರು ನಗರದ ಬೆಂದೂರು ವೆಲ್ ನಲ್ಲಿ ಅಟ್ಲಾಂಟಿಕ್ ಅಪಾರ್ಟ್ಮೆಂಟಿನ 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೊರಗೆ ಹೋಗಿದ್ದ ಮೋಹನ್ ಅಮೀನ್ ತಮ್ಮ ಮನೆ ಇರುವ ಅಟ್ಲಾಂಟಿಕ್ ಅಪಾರ್ಟ್ಮೆಂಟಿಗೆ ಬಂದು 17ನೇ ಮಹಡಿಯಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ತಲೆಯ ಭಾಗ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯವಾಹಿನಿ ಎಂಬ ಹೆಸರಿನ ಟಿಪ್ಪರ್, ಕ್ವಾರಿ, ಜಲ್ಲಿ ಕಲ್ಲು ಬಿಸಿನೆಸ್ ಹೊಂದಿದ್ದ ಮೋಹನ್ ಅಮೀನ್ ನಗರದ ಮಲ್ಲಿಕಟ್ಟೆಯಲ್ಲಿ ಕಚೇರಿ ಹೊಂದಿದ್ದರು.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ. ಪತ್ನಿ, ಮಕ್ಕಳಿಗೆ ಸಾರಿ ಎಂದಷ್ಟೇ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಪೊಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಗುರುಪುರ ಪರಾರಿ ಮೂಲದ ಮೋಹನ್ ಅವರು, ಮಂಗಳೂರು, ವಾಮಂಜೂರು ಭಾಗದಲ್ಲಿ ವ್ಯವಹಾರ ಹೊಂದಿದ್ದರು.
Mangalore builder Mohan Amin (62) commits suicide falling from 17 floor of Atlantis Appartment at Bendoorwell. A case has been registered at Kadri police station. Police are found death note which says he is sole responsible for his death.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm