ಬ್ರೇಕಿಂಗ್ ನ್ಯೂಸ್
06-08-23 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಮಂಗಳೂರಿನಲ್ಲಿ ಕ್ವಾರಿ, ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಮೋಹನ್ ಅಮೀನ್ (62) ಎಂಬವರು ನಗರದ ಬೆಂದೂರು ವೆಲ್ ನಲ್ಲಿ ಅಟ್ಲಾಂಟಿಕ್ ಅಪಾರ್ಟ್ಮೆಂಟಿನ 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೊರಗೆ ಹೋಗಿದ್ದ ಮೋಹನ್ ಅಮೀನ್ ತಮ್ಮ ಮನೆ ಇರುವ ಅಟ್ಲಾಂಟಿಕ್ ಅಪಾರ್ಟ್ಮೆಂಟಿಗೆ ಬಂದು 17ನೇ ಮಹಡಿಯಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ತಲೆಯ ಭಾಗ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯವಾಹಿನಿ ಎಂಬ ಹೆಸರಿನ ಟಿಪ್ಪರ್, ಕ್ವಾರಿ, ಜಲ್ಲಿ ಕಲ್ಲು ಬಿಸಿನೆಸ್ ಹೊಂದಿದ್ದ ಮೋಹನ್ ಅಮೀನ್ ನಗರದ ಮಲ್ಲಿಕಟ್ಟೆಯಲ್ಲಿ ಕಚೇರಿ ಹೊಂದಿದ್ದರು.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ. ಪತ್ನಿ, ಮಕ್ಕಳಿಗೆ ಸಾರಿ ಎಂದಷ್ಟೇ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಪೊಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಗುರುಪುರ ಪರಾರಿ ಮೂಲದ ಮೋಹನ್ ಅವರು, ಮಂಗಳೂರು, ವಾಮಂಜೂರು ಭಾಗದಲ್ಲಿ ವ್ಯವಹಾರ ಹೊಂದಿದ್ದರು.
Mangalore builder Mohan Amin (62) commits suicide falling from 17 floor of Atlantis Appartment at Bendoorwell. A case has been registered at Kadri police station. Police are found death note which says he is sole responsible for his death.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm