ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm