ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm