ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm