ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm