ಬ್ರೇಕಿಂಗ್ ನ್ಯೂಸ್
05-11-20 08:49 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 5: ಕರಾವಳಿ ಸೇರಿದಂತೆ, ದಕ್ಷಿಣ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ನ.5ರಿಂದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ವ್ಯಾಪ್ತಿಯಲ್ಲಿ ಮಳೆಯಾಗಲಿದೆ.
ಕರ್ನಾಟಕದಲ್ಲಿ ಹಿಂಗಾರು ಮಳೆ ವೇಗ ಪಡೆದಿದೆ. ಕರಾವಳಿ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ ಆಗಲಿದೆ. ನಾಳೆಯಿಂದ ನ.7ರ ವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ. ಉತ್ತರ ಒಳನಾಡಿನಲ್ಲಿ ನ. 7ರ ವರೆಗೂ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
The meteorological department at Bengaluru has predicted heavy rainfall in the coast till 8th of November in Karavali and Malnad Regions.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
20-09-24 02:27 pm
Mangalore Correspondent
ಅಮೃತ ನಗರೋತ್ಥಾನ ಯೋಜನೆ ಕಾಮಗಾರಿ ಮಾಹಿತಿ ನೀಡದ ಅಧಿಕ...
19-09-24 11:12 pm
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am