ಬ್ರೇಕಿಂಗ್ ನ್ಯೂಸ್
09-08-23 12:38 pm Mangalore Correspondent ಕರಾವಳಿ
ಉಳ್ಳಾಲ, ಆ.9: ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಎಲ್ಲವೂ ಅಚಾತುರ್ಯವೆಂಬಂತೆ ನಡೆದು ಹೋಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ.



ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತೇನೆ ಎಂದರು.
ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಸಮಿತಿಯ ಟ್ರಸ್ಟಿಗಳು ನಟಿ ಮಾಲಾಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.
Kannada Actress Malashri visits Swamy Koragajja temple at Kuthar in Mangalore with her family to offer prayers.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm