ಬ್ರೇಕಿಂಗ್ ನ್ಯೂಸ್
09-08-23 12:38 pm Mangalore Correspondent ಕರಾವಳಿ
ಉಳ್ಳಾಲ, ಆ.9: ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಎಲ್ಲವೂ ಅಚಾತುರ್ಯವೆಂಬಂತೆ ನಡೆದು ಹೋಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ.
ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತೇನೆ ಎಂದರು.
ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಸಮಿತಿಯ ಟ್ರಸ್ಟಿಗಳು ನಟಿ ಮಾಲಾಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.
Kannada Actress Malashri visits Swamy Koragajja temple at Kuthar in Mangalore with her family to offer prayers.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm