ಬ್ರೇಕಿಂಗ್ ನ್ಯೂಸ್
09-08-23 12:38 pm Mangalore Correspondent ಕರಾವಳಿ
ಉಳ್ಳಾಲ, ಆ.9: ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಎಲ್ಲವೂ ಅಚಾತುರ್ಯವೆಂಬಂತೆ ನಡೆದು ಹೋಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ.



ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತೇನೆ ಎಂದರು.
ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಸಮಿತಿಯ ಟ್ರಸ್ಟಿಗಳು ನಟಿ ಮಾಲಾಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.
Kannada Actress Malashri visits Swamy Koragajja temple at Kuthar in Mangalore with her family to offer prayers.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm