ಬ್ರೇಕಿಂಗ್ ನ್ಯೂಸ್
09-08-23 06:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹಠಾತ್ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಮುಂಬೈನಿಂದ ವಿಮಾನದಲ್ಲಿ ಬಂದಿದ್ದ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗಲೇ ಹೃದಯಾಘಾತ ಆಗಿತ್ತು. ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಮಂಗಳೂರು ಹೊರವಲಯದ ಪೊಳಲಿ ಮೂಲದ ಜಯರಾಮ ಭಟ್ ಅವರು ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಕರ್ಣಾಟಕ ಬ್ಯಾಂಕ್ನಲ್ಲಿ ಕೆಳಹಂತದಿಂದ ಮೇಲಕ್ಕೇರುತ್ತಾ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಭಡ್ತಿ ಪಡೆದಿದ್ದರು. ಬಳಿಕ ಬ್ಯಾಂಕ್ ಚೇರ್ಮನ್ ಆಗಿ ನಿವೃತ್ತಿ ಹೊಂದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ಅವರು 1972 ರಲ್ಲಿ ಮೈಸೂರು ವಿವಿಯಿಂದ ಎಂಎಸ್ಸಿ ಪದವಿ ಗಳಿಸಿದ್ದರು.
ಮರು ವರ್ಷವೇ ಪ್ರೊಬೇಷನರಿ ಅಧಿಕಾರಿಯಾಗಿ ಕರ್ನಾಟಕ ಬ್ಯಾಂಕ್ ಸೇರಿದ್ದರು. 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ 1993 ರಲ್ಲಿ ಬ್ಯಾಂಕಿನ ಪ್ರಧಾನ ಕಚೇರಿಗೆ ಮಹಾ ಪ್ರಬಂಧಕರಾಗಿ ಬಡ್ತಿ ಪಡೆದಿದ್ದರು. 2009ರಲ್ಲಿ ಬ್ಯಾಂಕಿನ ಸಿಇಓ ಹುದ್ದೆಗೆ ಬಡ್ತಿ ಪಡೆದು ಸಂಸ್ಥೆಯ ಔನ್ನತ್ಯಕ್ಕೆ ಕೊಡುಗೆ ನೀಡಿದ್ದರು.
Mangalore Jayaram Bhat former Managing director of Karnataka Bank no more after Heart attack.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm