ಬ್ರೇಕಿಂಗ್ ನ್ಯೂಸ್
09-08-23 06:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹಠಾತ್ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಮುಂಬೈನಿಂದ ವಿಮಾನದಲ್ಲಿ ಬಂದಿದ್ದ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗಲೇ ಹೃದಯಾಘಾತ ಆಗಿತ್ತು. ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಮಂಗಳೂರು ಹೊರವಲಯದ ಪೊಳಲಿ ಮೂಲದ ಜಯರಾಮ ಭಟ್ ಅವರು ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಕರ್ಣಾಟಕ ಬ್ಯಾಂಕ್ನಲ್ಲಿ ಕೆಳಹಂತದಿಂದ ಮೇಲಕ್ಕೇರುತ್ತಾ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಭಡ್ತಿ ಪಡೆದಿದ್ದರು. ಬಳಿಕ ಬ್ಯಾಂಕ್ ಚೇರ್ಮನ್ ಆಗಿ ನಿವೃತ್ತಿ ಹೊಂದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ಅವರು 1972 ರಲ್ಲಿ ಮೈಸೂರು ವಿವಿಯಿಂದ ಎಂಎಸ್ಸಿ ಪದವಿ ಗಳಿಸಿದ್ದರು.
ಮರು ವರ್ಷವೇ ಪ್ರೊಬೇಷನರಿ ಅಧಿಕಾರಿಯಾಗಿ ಕರ್ನಾಟಕ ಬ್ಯಾಂಕ್ ಸೇರಿದ್ದರು. 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ 1993 ರಲ್ಲಿ ಬ್ಯಾಂಕಿನ ಪ್ರಧಾನ ಕಚೇರಿಗೆ ಮಹಾ ಪ್ರಬಂಧಕರಾಗಿ ಬಡ್ತಿ ಪಡೆದಿದ್ದರು. 2009ರಲ್ಲಿ ಬ್ಯಾಂಕಿನ ಸಿಇಓ ಹುದ್ದೆಗೆ ಬಡ್ತಿ ಪಡೆದು ಸಂಸ್ಥೆಯ ಔನ್ನತ್ಯಕ್ಕೆ ಕೊಡುಗೆ ನೀಡಿದ್ದರು.
Mangalore Jayaram Bhat former Managing director of Karnataka Bank no more after Heart attack.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm