ಬ್ರೇಕಿಂಗ್ ನ್ಯೂಸ್
09-08-23 06:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹಠಾತ್ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಮುಂಬೈನಿಂದ ವಿಮಾನದಲ್ಲಿ ಬಂದಿದ್ದ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗಲೇ ಹೃದಯಾಘಾತ ಆಗಿತ್ತು. ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಮಂಗಳೂರು ಹೊರವಲಯದ ಪೊಳಲಿ ಮೂಲದ ಜಯರಾಮ ಭಟ್ ಅವರು ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಕರ್ಣಾಟಕ ಬ್ಯಾಂಕ್ನಲ್ಲಿ ಕೆಳಹಂತದಿಂದ ಮೇಲಕ್ಕೇರುತ್ತಾ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಭಡ್ತಿ ಪಡೆದಿದ್ದರು. ಬಳಿಕ ಬ್ಯಾಂಕ್ ಚೇರ್ಮನ್ ಆಗಿ ನಿವೃತ್ತಿ ಹೊಂದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ಅವರು 1972 ರಲ್ಲಿ ಮೈಸೂರು ವಿವಿಯಿಂದ ಎಂಎಸ್ಸಿ ಪದವಿ ಗಳಿಸಿದ್ದರು.
ಮರು ವರ್ಷವೇ ಪ್ರೊಬೇಷನರಿ ಅಧಿಕಾರಿಯಾಗಿ ಕರ್ನಾಟಕ ಬ್ಯಾಂಕ್ ಸೇರಿದ್ದರು. 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ 1993 ರಲ್ಲಿ ಬ್ಯಾಂಕಿನ ಪ್ರಧಾನ ಕಚೇರಿಗೆ ಮಹಾ ಪ್ರಬಂಧಕರಾಗಿ ಬಡ್ತಿ ಪಡೆದಿದ್ದರು. 2009ರಲ್ಲಿ ಬ್ಯಾಂಕಿನ ಸಿಇಓ ಹುದ್ದೆಗೆ ಬಡ್ತಿ ಪಡೆದು ಸಂಸ್ಥೆಯ ಔನ್ನತ್ಯಕ್ಕೆ ಕೊಡುಗೆ ನೀಡಿದ್ದರು.
Mangalore Jayaram Bhat former Managing director of Karnataka Bank no more after Heart attack.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm