ಬ್ರೇಕಿಂಗ್ ನ್ಯೂಸ್
09-08-23 10:46 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಟಿಪ್ಪರ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ. ಮೃತರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ರಾಮಣ್ಣ ಅವರ ಜೊತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಎಂಬವರು ಸಂಚರಿಸುತ್ತಿದ್ದು, ಉಳಿದ ಐವರ ಪೈಕಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಬಳಿ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ, ಕಾರು ರಸ್ತೆಯಿಂದ ಹೊರಗೆ ಇಳಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಿಂದ ಬರುತ್ತಿದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆಗೆ ಬೆಳುವಾಯಿ ವಾಪಸ್ಸಾಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
Mangalore kinnigoli accident between car and truck one dead on spot. The diseased has been identified as Ramanna.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm