ಬ್ರೇಕಿಂಗ್ ನ್ಯೂಸ್
09-08-23 10:46 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಟಿಪ್ಪರ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ. ಮೃತರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ರಾಮಣ್ಣ ಅವರ ಜೊತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಎಂಬವರು ಸಂಚರಿಸುತ್ತಿದ್ದು, ಉಳಿದ ಐವರ ಪೈಕಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಬಳಿ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ, ಕಾರು ರಸ್ತೆಯಿಂದ ಹೊರಗೆ ಇಳಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಿಂದ ಬರುತ್ತಿದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆಗೆ ಬೆಳುವಾಯಿ ವಾಪಸ್ಸಾಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
Mangalore kinnigoli accident between car and truck one dead on spot. The diseased has been identified as Ramanna.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm