ಬ್ರೇಕಿಂಗ್ ನ್ಯೂಸ್
09-08-23 10:46 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಟಿಪ್ಪರ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ. ಮೃತರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ರಾಮಣ್ಣ ಅವರ ಜೊತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಎಂಬವರು ಸಂಚರಿಸುತ್ತಿದ್ದು, ಉಳಿದ ಐವರ ಪೈಕಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಬಳಿ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ, ಕಾರು ರಸ್ತೆಯಿಂದ ಹೊರಗೆ ಇಳಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಿಂದ ಬರುತ್ತಿದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆಗೆ ಬೆಳುವಾಯಿ ವಾಪಸ್ಸಾಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
Mangalore kinnigoli accident between car and truck one dead on spot. The diseased has been identified as Ramanna.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm