ಬ್ರೇಕಿಂಗ್ ನ್ಯೂಸ್
10-08-23 08:24 pm Mangalore Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿ ಎಸ್ಡಿಪಿಐಯೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ನಡೆಸಿದ್ದು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲುವಂತೆ ಮಾಡಿದ್ದಾರೆ. ಸಮಬಲದ ಪೈಪೋಟಿಯಲ್ಲಿ ಟಾಸ್ ಗೆಲ್ಲುವ ಮೂಲಕ ಅಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಗ್ರಾಮ ಪಂಚಾಯತ್ ನಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್ ಹಾಗೂ 10 ಎಸ್ ಡಿಪಿಐ ಬೆಂಬಲಿತರು ಸದಸ್ಯರಿದ್ದಾರೆ. ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ವೈಭವ್ ಶೆಟ್ಟಿ ಮತ್ತು ಎಸ್ ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ಎಸ್ಡಿಪಿಐ ಅಭ್ಯರ್ಥಿ ಟಿ.ಇಸ್ಮಾಯಿಲ್ ಮತ್ತು ಬಿಜೆಪಿಯ ಸತ್ಯರಾಜ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಇಬ್ಬರು ಬಿಜೆಪಿ ಸದಸ್ಯರು ಎಸ್ಡಿಪಿಐ ಅಭ್ಯರ್ಥಿ ಪರ ಮತ ಚಲಾಯಿಸಿದ್ದರಿಂದ ಸಮಬಲ ಮತ ಪಡೆದುಕೊಂಡಿದ್ದಾರೆ. ನಂತರ ಚುನಾವಣಾಧಿಕಾರಿಗಳು ಅಧ್ಯಕ್ಷ ಗಾದಿಗೆ ಚೀಟಿ ಎತ್ತುವ ಪ್ರಕ್ರಿಯೆ ನಡೆಸಿದ್ದು ಟಿ.ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ.
ಪಂಚಾಯತ್ ನಲ್ಲಿ ಬಿಜೆಪಿ ಪೂರ್ಣ ಬಹುಮತ ಹೊಂದಿದ್ದರೂ, ಇಬ್ಬರು ಸದಸ್ಯರು ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪಕ್ಷವನ್ನು ಮುಖಭಂಗಕ್ಕೀಡು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸತ್ಯರಾಜ್ ಗೆಲ್ಲುವ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಹೂಹಾರಗಳನ್ನು ತಂದಿದ್ದರೂ, ಸ್ವಂತ ಪಕ್ಷದವರೇ ವಿರೋಧಿ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರಿಂದ ನಿರಾಶೆಗೊಂಡಿದ್ದಾರೆ. ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶೆಟ್ಟಿ ಅವಿರೋಧವಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಕೇಶವ ಉಪಸ್ಥಿತರಿದ್ದರು.
Mangalore Bjp ties up with enemy party SDPI for Talapdy gram Panchyath elections, President post to SDPI.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm