ಬ್ರೇಕಿಂಗ್ ನ್ಯೂಸ್
10-08-23 11:15 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 10: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ. ಅಂಥದ್ದರಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಅಪಾಯಕಾರಿ ನೀರಿನಲ್ಲಿ ಧುಮುಕಿ 1.5 ಲಕ್ಷ ರೂ. ಮೌಲ್ಯದ ಐಫೋನ್ ಮೊಬೈಲ್ ಹುಡುಕಿ ಮೇಲೆ ತಂದಿದ್ದಾರೆ.
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ 1.5 ಲಕ್ಷ ರೂ. ಮೌಲ್ಯದ ಐ ಫೋನ್ ಮೊಬೈಲ್ ಜೆಟ್ಟಿ ಬಳಿ ಬೋಟ್ ನಿಲ್ಲುವ ನದಿ ನೀರಿಗೆ ಬಿದ್ದಿತ್ತು. ಮೊಬೈಲ್ ಕಳೆದುಕೊಂಡು ಚಿಂತಿತರಾದ ಅವರು ಬೇರೆಯವರ ಸಹಾಯದಿಂದ ಈಶ್ವರ್ ಮಲ್ಪೆ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.


ತಕ್ಷಣ ಧಾವಿಸಿ ಬಂದ ಈಶ್ವರ್ ಮಲ್ಪೆ ನೀರಿನ ಆಳದಲ್ಲಿ ಹುಡುಕಾಟ ನಡೆಸಿದ್ದು ಮೊಬೈಲ್ ಪತ್ತೆ ಹಚ್ಚಿ ಹೊರತೆಗೆದು ವಾರಸುದಾರರಿಗೆ ನೀಡಿದ್ದಾರೆ. ನೆರೆದಿದ್ದ ಜನ ಈಶ್ವರ್ ಅವರ ಚಾಕಚಕ್ಯತೆಯನ್ನು ಕೊಂಡಾಡಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
Udupi Eshwar Malpe jumps into river to search missing iPhone at Malpe.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm