ಬ್ರೇಕಿಂಗ್ ನ್ಯೂಸ್
10-08-23 11:15 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 10: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ. ಅಂಥದ್ದರಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಅಪಾಯಕಾರಿ ನೀರಿನಲ್ಲಿ ಧುಮುಕಿ 1.5 ಲಕ್ಷ ರೂ. ಮೌಲ್ಯದ ಐಫೋನ್ ಮೊಬೈಲ್ ಹುಡುಕಿ ಮೇಲೆ ತಂದಿದ್ದಾರೆ.
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ 1.5 ಲಕ್ಷ ರೂ. ಮೌಲ್ಯದ ಐ ಫೋನ್ ಮೊಬೈಲ್ ಜೆಟ್ಟಿ ಬಳಿ ಬೋಟ್ ನಿಲ್ಲುವ ನದಿ ನೀರಿಗೆ ಬಿದ್ದಿತ್ತು. ಮೊಬೈಲ್ ಕಳೆದುಕೊಂಡು ಚಿಂತಿತರಾದ ಅವರು ಬೇರೆಯವರ ಸಹಾಯದಿಂದ ಈಶ್ವರ್ ಮಲ್ಪೆ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.


ತಕ್ಷಣ ಧಾವಿಸಿ ಬಂದ ಈಶ್ವರ್ ಮಲ್ಪೆ ನೀರಿನ ಆಳದಲ್ಲಿ ಹುಡುಕಾಟ ನಡೆಸಿದ್ದು ಮೊಬೈಲ್ ಪತ್ತೆ ಹಚ್ಚಿ ಹೊರತೆಗೆದು ವಾರಸುದಾರರಿಗೆ ನೀಡಿದ್ದಾರೆ. ನೆರೆದಿದ್ದ ಜನ ಈಶ್ವರ್ ಅವರ ಚಾಕಚಕ್ಯತೆಯನ್ನು ಕೊಂಡಾಡಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
Udupi Eshwar Malpe jumps into river to search missing iPhone at Malpe.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm