ಬ್ರೇಕಿಂಗ್ ನ್ಯೂಸ್
11-08-23 06:55 pm Mangalore Correspondent ಕರಾವಳಿ
ಉಳ್ಳಾಲ, ಆ.11: ಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹರೇಕಳದ ಕುತ್ತಿಮುಗೇರು ಎಂಬಲ್ಲಿ ಹಡಿಲು ಬಿದ್ದಿದ್ದ ನಾಲ್ಕು ಗದ್ದೆಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಂದಲೇ ಭತ್ತದ ನಾಟಿಯನ್ನು ನಡೆಸಿ ಗಮನ ಸೆಳೆದಿದ್ದಾರೆ.






ಶುಕ್ರವಾರ ಬೆಳಗ್ಗೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 80ರಷ್ಟು ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಗದ್ದೆಯಲ್ಲಿ ಭತ್ತದ ನಾಟಿ ನಡೆಸಿದರು.
ವಿದ್ಯಾರತ್ನ ಶಾಲಾ ಸಂಚಾಲಕರು, ಕೃಷಿಕರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ವಿದ್ಯಾರ್ಥಿಗಳಿಗೆ ಭತ್ತದ ನಾಟಿಯ ಬಗ್ಗೆ ಮಾಹಿತಿ ನೀಡಿದರು. ಕೃಷಿಯೇ ನಮ್ಮ ಮೂಲ. ನಮ್ಮ ಹಿರಿಯರು ಕಷ್ಟ ಪಟ್ಟು ಬೇಸಾಯ ಮಾಡಿದ್ದರಿಂದ ನಾವಿಂದು ಈ ಸ್ಥಾನಕ್ಕೆ ಬರುವಂತಾಗಿದೆ. ಇಂದಿನ ದಿವಸಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ಆಳುಗಳೇ ಸಿಗದೇ ಯಂತ್ರಗಳ ಮೊರೆ ಹೋಗುವಂತಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಪ್ರತೀ ವರ್ಷ ನಡೆಸುತ್ತಿದ್ದು ಇಂದು ನೆಟ್ಟ ಪೈರು ದೊಡ್ಡದಾದಾಗ ಭತ್ತದ ಕಟಾವನ್ನೂ ವಿದ್ಯಾರ್ಥಿಗಳಿಂದಲೇ ನಡೆಸಲಾಗುವುದು ಎಂದರು. ವಿದ್ಯಾರ್ಥಿನಿ ರಿಷಲ್ ರಿಯೋನ ಡಿಸೋಜ ಮಾತನಾಡಿ ನನ್ನ ತಂದೆ, ಅಜ್ಜಂದಿರು ಕೃಷಿಕರಾದರೂ ಇತ್ತೀಚಿಗೆ ನಾವು ಕೃಷಿಯಿಂದ ವಿಮುಕ್ತರಾಗಿದ್ದೇವೆ. ಶಾಲಾ ಶಿಕ್ಷಕರು ಮತ್ತೆ ಕೃಷಿಯನ್ನ ನೆನಪಿಸುವ ಉತ್ತಮ ಕಾರ್ಯ ನಡೆಸಿದ್ದು ಸಂತಸವಾಗಿದೆ ಎಂದರು.
Mangalore Agriculture lessons for high school students from English medium school teachers at Ullal.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm