ಬ್ರೇಕಿಂಗ್ ನ್ಯೂಸ್
11-08-23 06:55 pm Mangalore Correspondent ಕರಾವಳಿ
ಉಳ್ಳಾಲ, ಆ.11: ಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹರೇಕಳದ ಕುತ್ತಿಮುಗೇರು ಎಂಬಲ್ಲಿ ಹಡಿಲು ಬಿದ್ದಿದ್ದ ನಾಲ್ಕು ಗದ್ದೆಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಂದಲೇ ಭತ್ತದ ನಾಟಿಯನ್ನು ನಡೆಸಿ ಗಮನ ಸೆಳೆದಿದ್ದಾರೆ.






ಶುಕ್ರವಾರ ಬೆಳಗ್ಗೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 80ರಷ್ಟು ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಗದ್ದೆಯಲ್ಲಿ ಭತ್ತದ ನಾಟಿ ನಡೆಸಿದರು.
ವಿದ್ಯಾರತ್ನ ಶಾಲಾ ಸಂಚಾಲಕರು, ಕೃಷಿಕರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ವಿದ್ಯಾರ್ಥಿಗಳಿಗೆ ಭತ್ತದ ನಾಟಿಯ ಬಗ್ಗೆ ಮಾಹಿತಿ ನೀಡಿದರು. ಕೃಷಿಯೇ ನಮ್ಮ ಮೂಲ. ನಮ್ಮ ಹಿರಿಯರು ಕಷ್ಟ ಪಟ್ಟು ಬೇಸಾಯ ಮಾಡಿದ್ದರಿಂದ ನಾವಿಂದು ಈ ಸ್ಥಾನಕ್ಕೆ ಬರುವಂತಾಗಿದೆ. ಇಂದಿನ ದಿವಸಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ಆಳುಗಳೇ ಸಿಗದೇ ಯಂತ್ರಗಳ ಮೊರೆ ಹೋಗುವಂತಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಪ್ರತೀ ವರ್ಷ ನಡೆಸುತ್ತಿದ್ದು ಇಂದು ನೆಟ್ಟ ಪೈರು ದೊಡ್ಡದಾದಾಗ ಭತ್ತದ ಕಟಾವನ್ನೂ ವಿದ್ಯಾರ್ಥಿಗಳಿಂದಲೇ ನಡೆಸಲಾಗುವುದು ಎಂದರು. ವಿದ್ಯಾರ್ಥಿನಿ ರಿಷಲ್ ರಿಯೋನ ಡಿಸೋಜ ಮಾತನಾಡಿ ನನ್ನ ತಂದೆ, ಅಜ್ಜಂದಿರು ಕೃಷಿಕರಾದರೂ ಇತ್ತೀಚಿಗೆ ನಾವು ಕೃಷಿಯಿಂದ ವಿಮುಕ್ತರಾಗಿದ್ದೇವೆ. ಶಾಲಾ ಶಿಕ್ಷಕರು ಮತ್ತೆ ಕೃಷಿಯನ್ನ ನೆನಪಿಸುವ ಉತ್ತಮ ಕಾರ್ಯ ನಡೆಸಿದ್ದು ಸಂತಸವಾಗಿದೆ ಎಂದರು.
Mangalore Agriculture lessons for high school students from English medium school teachers at Ullal.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm