ಬ್ರೇಕಿಂಗ್ ನ್ಯೂಸ್
11-08-23 06:55 pm Mangalore Correspondent ಕರಾವಳಿ
ಉಳ್ಳಾಲ, ಆ.11: ಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹರೇಕಳದ ಕುತ್ತಿಮುಗೇರು ಎಂಬಲ್ಲಿ ಹಡಿಲು ಬಿದ್ದಿದ್ದ ನಾಲ್ಕು ಗದ್ದೆಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಂದಲೇ ಭತ್ತದ ನಾಟಿಯನ್ನು ನಡೆಸಿ ಗಮನ ಸೆಳೆದಿದ್ದಾರೆ.






ಶುಕ್ರವಾರ ಬೆಳಗ್ಗೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 80ರಷ್ಟು ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಗದ್ದೆಯಲ್ಲಿ ಭತ್ತದ ನಾಟಿ ನಡೆಸಿದರು.
ವಿದ್ಯಾರತ್ನ ಶಾಲಾ ಸಂಚಾಲಕರು, ಕೃಷಿಕರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ವಿದ್ಯಾರ್ಥಿಗಳಿಗೆ ಭತ್ತದ ನಾಟಿಯ ಬಗ್ಗೆ ಮಾಹಿತಿ ನೀಡಿದರು. ಕೃಷಿಯೇ ನಮ್ಮ ಮೂಲ. ನಮ್ಮ ಹಿರಿಯರು ಕಷ್ಟ ಪಟ್ಟು ಬೇಸಾಯ ಮಾಡಿದ್ದರಿಂದ ನಾವಿಂದು ಈ ಸ್ಥಾನಕ್ಕೆ ಬರುವಂತಾಗಿದೆ. ಇಂದಿನ ದಿವಸಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ಆಳುಗಳೇ ಸಿಗದೇ ಯಂತ್ರಗಳ ಮೊರೆ ಹೋಗುವಂತಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಪ್ರತೀ ವರ್ಷ ನಡೆಸುತ್ತಿದ್ದು ಇಂದು ನೆಟ್ಟ ಪೈರು ದೊಡ್ಡದಾದಾಗ ಭತ್ತದ ಕಟಾವನ್ನೂ ವಿದ್ಯಾರ್ಥಿಗಳಿಂದಲೇ ನಡೆಸಲಾಗುವುದು ಎಂದರು. ವಿದ್ಯಾರ್ಥಿನಿ ರಿಷಲ್ ರಿಯೋನ ಡಿಸೋಜ ಮಾತನಾಡಿ ನನ್ನ ತಂದೆ, ಅಜ್ಜಂದಿರು ಕೃಷಿಕರಾದರೂ ಇತ್ತೀಚಿಗೆ ನಾವು ಕೃಷಿಯಿಂದ ವಿಮುಕ್ತರಾಗಿದ್ದೇವೆ. ಶಾಲಾ ಶಿಕ್ಷಕರು ಮತ್ತೆ ಕೃಷಿಯನ್ನ ನೆನಪಿಸುವ ಉತ್ತಮ ಕಾರ್ಯ ನಡೆಸಿದ್ದು ಸಂತಸವಾಗಿದೆ ಎಂದರು.
Mangalore Agriculture lessons for high school students from English medium school teachers at Ullal.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm