ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.

ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 04:19 pm
HK News Staffer
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm
ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಗ...
18-05-26 12:21 pm
Jones Asset Fraud, Bangalore: ಲೀಸ್ ಮನೆ ಹೆಸರಿನ...
18-05-26 11:36 am
ಬೇರೊಬ್ಬ ಮಹಿಳೆ ಹೆಸರಲ್ಲಿ ಪಾಸ್ಪೋರ್ಟ್ ಪಡೆದು ಇಸ್ರೇ...
17-05-26 09:10 pm