ಬ್ರೇಕಿಂಗ್ ನ್ಯೂಸ್
13-08-23 01:36 pm Mangalore Correspondent ಕರಾವಳಿ
ಉಳ್ಳಾಲ, ಆ.13: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಬಳ್ಳಮಂಜ ನಿವಾಸಿಗಳಾದ ತನಿಯ ಮತ್ತು ಚೋಮು ದಂಪತಿ ಪುತ್ರ ರಾಜೇಶ್ (27) ಮೃತ ಯುವಕ. ರಾಜೇಶ್ ಕಳೆದ ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ತೆರಳಿದ್ದು ವಾಪಾಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪುಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ದೊರಕಿತ್ತು.
ಇಂದು ಬೆಳಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದು ರಾಜೇಶ್ ಪೋಷಕರು ಶವದ ಗುರುತು ಪತ್ತೆ ಹಚ್ಚಿದ್ದಾರೆ.
Mangalore 27 year old body of missing youth found at Netravati river in Ullal.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm