ಬ್ರೇಕಿಂಗ್ ನ್ಯೂಸ್
13-08-23 08:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ನಿಷೇಧಿತ ಪಿಎಫ್ಐ ಸಂಘಟನೆಗೆ ಫಂಡಿಂಗ್ ಮಾಡಿರುವ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಉಳ್ಳಾಲದ ಕಿನ್ಯಾ, ಮಂಗಳೂರು ಹೊರವಲಯದ ವಳಚ್ಚಿಲ್ ಪದವು ಮತ್ತು ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲದ ಕಿನ್ಯಾದಲ್ಲಿ ಕೇರಳದ ಮೂಲದ ಇಬ್ರಾಹಿಂ ಎಂಬ ಧಾರ್ಮಿಕ ಶಿಕ್ಷಕರೊಬ್ಬರ ಮನೆಗೆ ದಾಳಿ ನಡೆಸಿದ್ದು, ಮನೆಯಲ್ಲಿದ್ದ ಕೆಲವು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಇಬ್ರಾಹಿಂ ಒಂದು ವರ್ಷದ ಹಿಂದೆ ಪಿಎಫ್ಐ ಸಂಘಟನೆ ನಿಷೇಧ ಬೆನ್ನಲ್ಲೇ ನಾಪತ್ತೆಯಾಗಿದ್ದರು. ನಿಷೇಧ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಿಎಫ್ಐ ನಾಯಕರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಆಧರಿಸಿ ಇಬ್ರಾಹಿಂ ಪತ್ತೆಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಇದೀಗ ಆತನ ಮನೆಯಲ್ಲಿ ತಲಾಶ್ ನಡೆಸಿದ್ದಾರೆ.

ಪಿಎಫ್ಐ ಪರವಾಗಿ ಫಂಡಿಂಗ್ ನಡೆಸುತ್ತಿರುವ ಹವಾಲಾ ನೆಟ್ವರ್ಕ್ ನಲ್ಲಿ ಇಬ್ರಾಹಿಂ ಲಿಂಕ್ ಹೊಂದಿದ್ದಾನೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ವಳಚ್ಚಿಲ್ ಪದವು ನಿವಾಸಿ ಮುಸ್ತಾಕ್ ಮತ್ತು ಮೆಲ್ಕಾರ್ ನಲ್ಲಿ ಇಬ್ರಾಹಿಂ ನಂದಾವರ ಎಂಬವರ ಮನೆಗೂ ದಾಳಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿ ತೆರಳಿದ್ದಾರೆ ಎಂಬ ಮಾಹಿತಿಗಳಿವೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ.
NIA riads three places of Mangalore in Ullal, Valachil and Melkar over PFI funding network. A regious teacher house was also raided by NIA at Ullal. The Raid was conducted suspecting Hawala Network.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm