ಬ್ರೇಕಿಂಗ್ ನ್ಯೂಸ್
13-08-23 08:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ನಿಷೇಧಿತ ಪಿಎಫ್ಐ ಸಂಘಟನೆಗೆ ಫಂಡಿಂಗ್ ಮಾಡಿರುವ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಉಳ್ಳಾಲದ ಕಿನ್ಯಾ, ಮಂಗಳೂರು ಹೊರವಲಯದ ವಳಚ್ಚಿಲ್ ಪದವು ಮತ್ತು ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲದ ಕಿನ್ಯಾದಲ್ಲಿ ಕೇರಳದ ಮೂಲದ ಇಬ್ರಾಹಿಂ ಎಂಬ ಧಾರ್ಮಿಕ ಶಿಕ್ಷಕರೊಬ್ಬರ ಮನೆಗೆ ದಾಳಿ ನಡೆಸಿದ್ದು, ಮನೆಯಲ್ಲಿದ್ದ ಕೆಲವು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಇಬ್ರಾಹಿಂ ಒಂದು ವರ್ಷದ ಹಿಂದೆ ಪಿಎಫ್ಐ ಸಂಘಟನೆ ನಿಷೇಧ ಬೆನ್ನಲ್ಲೇ ನಾಪತ್ತೆಯಾಗಿದ್ದರು. ನಿಷೇಧ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಿಎಫ್ಐ ನಾಯಕರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಆಧರಿಸಿ ಇಬ್ರಾಹಿಂ ಪತ್ತೆಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಇದೀಗ ಆತನ ಮನೆಯಲ್ಲಿ ತಲಾಶ್ ನಡೆಸಿದ್ದಾರೆ.
ಪಿಎಫ್ಐ ಪರವಾಗಿ ಫಂಡಿಂಗ್ ನಡೆಸುತ್ತಿರುವ ಹವಾಲಾ ನೆಟ್ವರ್ಕ್ ನಲ್ಲಿ ಇಬ್ರಾಹಿಂ ಲಿಂಕ್ ಹೊಂದಿದ್ದಾನೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ವಳಚ್ಚಿಲ್ ಪದವು ನಿವಾಸಿ ಮುಸ್ತಾಕ್ ಮತ್ತು ಮೆಲ್ಕಾರ್ ನಲ್ಲಿ ಇಬ್ರಾಹಿಂ ನಂದಾವರ ಎಂಬವರ ಮನೆಗೂ ದಾಳಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿ ತೆರಳಿದ್ದಾರೆ ಎಂಬ ಮಾಹಿತಿಗಳಿವೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ.
NIA riads three places of Mangalore in Ullal, Valachil and Melkar over PFI funding network. A regious teacher house was also raided by NIA at Ullal. The Raid was conducted suspecting Hawala Network.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm