ಬ್ರೇಕಿಂಗ್ ನ್ಯೂಸ್
16-08-23 10:54 am Mangalore Correspondent ಕರಾವಳಿ
ಮಂಗಳೂರು, ಆ.16: ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ತಿಂಗಳ ಹಿಂದೆ ಲೋಕೇಶ್ ಅವರ ಪುತ್ರ ರಾಜೇಶ್ ಆತ್ಮಹತ್ಯೆ ಮಾಡಿದ್ದು ಪುತ್ರ ಶೋಕದಲ್ಲಿದ್ದ ತಂದೆಯೂ ಆತ್ಮಹತ್ಯೆಗೈದಿದ್ದಾರೆ.
ಮೃತ ಲೋಕೇಶ್ ಅವರ ಪುತ್ರ ರಾಜೇಶ್ (26) ಕಳೆದ ಜು.10 ರಂದು ನಾಪತ್ತೆಯಾಗಿದ್ದು,ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಗಲಿಕೆ ಬಳಿಕ ತಂದೆ ಲೋಕೇಶ್ ಶೋಕತಪ್ತರಾಗಿ ಮಾನಸಿಕವಾಗಿ ಕುಗ್ಗಿದ್ದರು. ಆ.13 ರಂದು ಬೆಳಗ್ಗೆ 9 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಆಡಿಯೋ ಸಂದೇಶ ಕಳುಹಿಸಿ "ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು" ನಾನು ಮೊಬೈಲ್ ಕೊಂಡು ಹೋಗುವುದಿಲ್ಲ. ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಮಂಗಳವಾರ 11 ಗಂಟೆ ವೇಳೆ ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.
ಮಗ ರಾಜೇಶ್ ಆತ್ಮಹತ್ಯೆಯ ತಿಂಗಳ ಅಂತರದಲ್ಲಿ ಆತನ ತಂದೆ ಲೋಕೇಶ್ ಕೂಡ ಆತ್ಮಹತ್ಯೆಗೈದಿರುವುದು ಮನೆಮಂದಿ ಮತ್ತು ನರೆಹೊರೆಯವರನ್ನ ಆತಂಕಕ್ಕೀಡು ಮಾಡಿದೆ.
Mangalore Body of Lokesh (57) year old man from kasargod, Kumble found at Ullal beach after suicide. It is said that Lokesh son committed suicide just a month ago and was depressed.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm