ಬ್ರೇಕಿಂಗ್ ನ್ಯೂಸ್
16-08-23 10:54 am Mangalore Correspondent ಕರಾವಳಿ
ಮಂಗಳೂರು, ಆ.16: ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ತಿಂಗಳ ಹಿಂದೆ ಲೋಕೇಶ್ ಅವರ ಪುತ್ರ ರಾಜೇಶ್ ಆತ್ಮಹತ್ಯೆ ಮಾಡಿದ್ದು ಪುತ್ರ ಶೋಕದಲ್ಲಿದ್ದ ತಂದೆಯೂ ಆತ್ಮಹತ್ಯೆಗೈದಿದ್ದಾರೆ.
ಮೃತ ಲೋಕೇಶ್ ಅವರ ಪುತ್ರ ರಾಜೇಶ್ (26) ಕಳೆದ ಜು.10 ರಂದು ನಾಪತ್ತೆಯಾಗಿದ್ದು,ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಗಲಿಕೆ ಬಳಿಕ ತಂದೆ ಲೋಕೇಶ್ ಶೋಕತಪ್ತರಾಗಿ ಮಾನಸಿಕವಾಗಿ ಕುಗ್ಗಿದ್ದರು. ಆ.13 ರಂದು ಬೆಳಗ್ಗೆ 9 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಆಡಿಯೋ ಸಂದೇಶ ಕಳುಹಿಸಿ "ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು" ನಾನು ಮೊಬೈಲ್ ಕೊಂಡು ಹೋಗುವುದಿಲ್ಲ. ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಮಂಗಳವಾರ 11 ಗಂಟೆ ವೇಳೆ ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.
ಮಗ ರಾಜೇಶ್ ಆತ್ಮಹತ್ಯೆಯ ತಿಂಗಳ ಅಂತರದಲ್ಲಿ ಆತನ ತಂದೆ ಲೋಕೇಶ್ ಕೂಡ ಆತ್ಮಹತ್ಯೆಗೈದಿರುವುದು ಮನೆಮಂದಿ ಮತ್ತು ನರೆಹೊರೆಯವರನ್ನ ಆತಂಕಕ್ಕೀಡು ಮಾಡಿದೆ.
Mangalore Body of Lokesh (57) year old man from kasargod, Kumble found at Ullal beach after suicide. It is said that Lokesh son committed suicide just a month ago and was depressed.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm