ಬ್ರೇಕಿಂಗ್ ನ್ಯೂಸ್
16-08-23 10:54 am Mangalore Correspondent ಕರಾವಳಿ
ಮಂಗಳೂರು, ಆ.16: ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ತಿಂಗಳ ಹಿಂದೆ ಲೋಕೇಶ್ ಅವರ ಪುತ್ರ ರಾಜೇಶ್ ಆತ್ಮಹತ್ಯೆ ಮಾಡಿದ್ದು ಪುತ್ರ ಶೋಕದಲ್ಲಿದ್ದ ತಂದೆಯೂ ಆತ್ಮಹತ್ಯೆಗೈದಿದ್ದಾರೆ.
ಮೃತ ಲೋಕೇಶ್ ಅವರ ಪುತ್ರ ರಾಜೇಶ್ (26) ಕಳೆದ ಜು.10 ರಂದು ನಾಪತ್ತೆಯಾಗಿದ್ದು,ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಗಲಿಕೆ ಬಳಿಕ ತಂದೆ ಲೋಕೇಶ್ ಶೋಕತಪ್ತರಾಗಿ ಮಾನಸಿಕವಾಗಿ ಕುಗ್ಗಿದ್ದರು. ಆ.13 ರಂದು ಬೆಳಗ್ಗೆ 9 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಆಡಿಯೋ ಸಂದೇಶ ಕಳುಹಿಸಿ "ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು" ನಾನು ಮೊಬೈಲ್ ಕೊಂಡು ಹೋಗುವುದಿಲ್ಲ. ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಮಂಗಳವಾರ 11 ಗಂಟೆ ವೇಳೆ ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.
ಮಗ ರಾಜೇಶ್ ಆತ್ಮಹತ್ಯೆಯ ತಿಂಗಳ ಅಂತರದಲ್ಲಿ ಆತನ ತಂದೆ ಲೋಕೇಶ್ ಕೂಡ ಆತ್ಮಹತ್ಯೆಗೈದಿರುವುದು ಮನೆಮಂದಿ ಮತ್ತು ನರೆಹೊರೆಯವರನ್ನ ಆತಂಕಕ್ಕೀಡು ಮಾಡಿದೆ.
Mangalore Body of Lokesh (57) year old man from kasargod, Kumble found at Ullal beach after suicide. It is said that Lokesh son committed suicide just a month ago and was depressed.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm