ಬ್ರೇಕಿಂಗ್ ನ್ಯೂಸ್
16-08-23 10:30 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 16: ಗೂಡ್ಸ್ ವಾಹನದಲ್ಲಿ ಮುಂಜಾನೆ 3 ಗಂಟೆ ವೇಳೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದು ವಾಹನದಲ್ಲಿದ್ದ ನಾಲ್ವರ ಮೇಲೆ ಹಲ್ಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಗೂಡ್ಸ್ ವಾಹನದಲ್ಲಿ ಜಾನುವಾರು ಒಯ್ಯುತ್ತಿದ್ದಾಗ ಜಯಪ್ರಶಾಂತ, ಲಕ್ಷ್ಮೀಶ ಮತ್ತು ಇತರರು ಸೇರಿಕೊಂಡು ಮೂರು ಬೈಕ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿಟ್ಟು ಗೋವುಗಳನ್ನು ಒಯ್ಯುತ್ತಿದ್ದವರನ್ನು ಎಳೆದು ಹಾಕಿ ಬೇಸ್ ಬಾಲ್ ಬ್ಯಾಟ್ ಮತ್ತು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೀಡಾದ ಮೂಸಾ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಮುಳಿಯ ಹಿಂದು ವ್ಯಕ್ತಿಯಿಂದಲೇ ನಾಲ್ಕು ಜಾನುವಾರುಗಳನ್ನು ಖರೀದಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಘಟನೆ ಸದಸ್ಯರು ಮುಂಜಾನೆ ಹೊತ್ತಿಗೆ ಕೇರಳ ಗಡಿಭಾಗ ಬಾಕ್ರಬೈಲಿನ ಕಜೆ ಎಂಬಲ್ಲಿಗೆ ತರುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆನಂತರ, ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಬಾಕ್ರಬೈಲು ನಿವಾಸಿಗಳಾದ ಇಬ್ರಾಹಿಂ ಯಾನೆ ಮೋನು, ಮೂಸಾ, ಕನ್ಯಾನ ನಿವಾಸಿ ಹಮೀದ್ ಯಾನೆ ಜಲಾಲ್ ಎಂಬವರನ್ನು ಬಂಧಿಸಿದ್ದಾರೆ. ನಾಲ್ಕು ಜಾನುವಾರು, ಗೂಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಅಕ್ರಮ ಗೋಸಾಗಣೆ, ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಮೂಸಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಇಬ್ಬರು ಹಿಂದು ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moral Policing at Vitla in Mangalore on cow vigilantes, Four arrested.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm