ಬ್ರೇಕಿಂಗ್ ನ್ಯೂಸ್
18-08-23 04:51 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 17: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ, ಕೊಲೆ ಘಟನೆಗೆ ಜಾಗದ ಮೋಹ ಕಾರಣ. ಅದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದು ಧರ್ಮಸ್ಥಳದ ಹೆಗಡೆ ಪರಿವಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಹೆಗಡೆ ಪರಿವಾರದಂತಹ ಜಮೀನ್ದಾರರು ಹುಟ್ಟಲೇಬಾರದು. ತಾಲೂಕಿನಲ್ಲಿ ಎಲ್ಲಾ ಕಡೆ ಜಮೀನುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ತಂದೆಯೂ ಜಮೀನ್ದಾರ ಆಗಿದ್ದವರು. ಆದರೆ ಯಾರ್ಯಾರ ಜಮೀನನ್ನು ವಶಪಡಿಸಿಕೊಳ್ಳಲು ನಾನು ಬಿಡಲಿಲ್ಲ. ಆ ಕಾರಣಕ್ಕಾಗಿ ನನ್ನ ಹೆಸರಿನಲ್ಲಿ ಇಂದಿಗೂ ಯಾವುದೇ ಜಮೀನಿಲ್ಲ.
ಈ ಪರಿವಾರ ಮಾತ್ರ ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಗಳ ಪಕ್ಕದ ಜಮೀನುಗಳನ್ನೇ ವಶಪಡಿಸಿಕೊಳ್ಳುತ್ತಿದ್ದಾರೆ. ಬಿಟ್ಟಿಯಾಗಿ ಜಮೀನು ಸಿಕ್ಕಿದರೆ ಆ ಪರಿವಾರಕ್ಕೆ ಭಾರೀ ಖುಷಿ. ಹಣ ಕೊಟ್ಟು ಜಮೀನು ಪಡೆದಿದ್ದರೆ ಅವರಿಗೆ ಕೊಂಚ ಬಿಸಿ. ಇಂತಹ ಜಮೀನ್ದಾರಿಕೆಯನ್ನು ಜನರು ವಿರೋಧಿಸಬೇಕು. ವಿರೋಧಿಸದೇ ಇದ್ದಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತದೆ.
ಸೌಜನ್ಯ ಪ್ರಕರಣವೂ ಇದೇ ಕಾರಣಕ್ಕೆ ನಡೆದಿರುವುದು. ಸೌಜನ್ಯ ಕೊಲೆ ನಡೆದಿರುವುದೂ ಜಾಗದ ವಿಚಾರಕ್ಕಾಗಿ ಎಂದು ನೇರವಾಗಿ ವಸಂತ ಬಂಗೇರ ಸಾರ್ವಜನಿಕ ವೇದಿಕೆಯಲ್ಲಿ ನೀಡಿರುವ ಹೇಳಿಕೆ ಸಂಚಲನ ಸೃಷ್ಟಿಸಿದೆ. ಈಗಾಗಲೇ ಕರಾವಳಿಯಲ್ಲಿ ಸಂಚಲನ ಎಬ್ಬಿಸಿರುವ ಸೌಜನ್ಯಾ ಪ್ರಕರಣದ ಬಗ್ಗೆ ವಸಂತ ಬಂಗೇರ ನೀಡುತ್ತಿರುವ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಏಳುವಂತೆ ಮಾಡಿದೆ.
#Dharmasthala #Sowjanya was killed becuase of Land dispute says former congress MLA of #Belthangady #VasanthaBangera, sparks controversy. The video of this has gone viral on social media. #breakingnews pic.twitter.com/JT63nYUHZg
— Headline Karnataka (@hknewsonline) August 18, 2023
Dharmasthala Sowjanya was killed becuase of Land dispute says former congress MLA of Belthangady Vasantha Bangera, sparks controversy. The video of this has gone viral on social media.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm