ಬ್ರೇಕಿಂಗ್ ನ್ಯೂಸ್
18-08-23 09:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 18: ತುರ್ತು ಸ್ಥಿತಿಯಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕರೆತರುತ್ತಿದ್ದ ಆ್ಯಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಪಲ್ಟಿಯಾದ ರಭಸಕ್ಕೆ ತಲೆಗೆ ತೀವ್ರ ಗಾಯಗೊಂಡ ಆಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ.
ಖಾಸಗಿ ಆಂಬುಲೆನ್ಸ್ ಚಾಲಕ, ಗುರುವಾಯನಕೆರೆ ನಿವಾಸಿ ಶಬೀರ್ (32) ಮೃತರು. ಇವರು ತುರ್ತು ಚಿಕಿತ್ಸೆಯ ಕಾರಣಕ್ಕೆ ರೋಗಿಯೊಬ್ಬರನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಆಂಬುಲೆನ್ಸ್ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿಯಾಗಿದ್ದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಚಾಲಕ ಶಬೀರ್ ತಲೆಗೆ ಗಂಭೀರ ಗಾಯಗೊಂಡಿದ್ದ.
ಕೂಡಲೇ ಅವರನ್ನು ಹಾಗೂ ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಗಂಡಸನ್ನು ಬೇರೆ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾಹನ ಚಾಲಕ ಶಬೀರ್ ತಲೆಗೆ ತೀವ್ರ ಗಾಯಗೊಂಡು ರಕ್ತಸ್ರಾವದಿಂದಾಗಿ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ. ವಾಹನದಲ್ಲಿದ್ದ ಇತರರಿಗೆ ಹೆಚ್ಚೇನು ಗಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ.
Mangalore Ambulance driver dies on spot after ambulance topples at Bantwal with patient. The deceased has been identified as Shabir.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm