ಬ್ರೇಕಿಂಗ್ ನ್ಯೂಸ್
18-08-23 09:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 18: ತುರ್ತು ಸ್ಥಿತಿಯಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕರೆತರುತ್ತಿದ್ದ ಆ್ಯಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಪಲ್ಟಿಯಾದ ರಭಸಕ್ಕೆ ತಲೆಗೆ ತೀವ್ರ ಗಾಯಗೊಂಡ ಆಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ.
ಖಾಸಗಿ ಆಂಬುಲೆನ್ಸ್ ಚಾಲಕ, ಗುರುವಾಯನಕೆರೆ ನಿವಾಸಿ ಶಬೀರ್ (32) ಮೃತರು. ಇವರು ತುರ್ತು ಚಿಕಿತ್ಸೆಯ ಕಾರಣಕ್ಕೆ ರೋಗಿಯೊಬ್ಬರನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಆಂಬುಲೆನ್ಸ್ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿಯಾಗಿದ್ದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಚಾಲಕ ಶಬೀರ್ ತಲೆಗೆ ಗಂಭೀರ ಗಾಯಗೊಂಡಿದ್ದ.
ಕೂಡಲೇ ಅವರನ್ನು ಹಾಗೂ ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಗಂಡಸನ್ನು ಬೇರೆ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾಹನ ಚಾಲಕ ಶಬೀರ್ ತಲೆಗೆ ತೀವ್ರ ಗಾಯಗೊಂಡು ರಕ್ತಸ್ರಾವದಿಂದಾಗಿ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ. ವಾಹನದಲ್ಲಿದ್ದ ಇತರರಿಗೆ ಹೆಚ್ಚೇನು ಗಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ.
Mangalore Ambulance driver dies on spot after ambulance topples at Bantwal with patient. The deceased has been identified as Shabir.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm