ಬ್ರೇಕಿಂಗ್ ನ್ಯೂಸ್
19-08-23 03:35 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 19: ತಾಲೂಕಿನ ಅರಂತೋಡು ಗ್ರಾಮದ ಗ್ರಾಮ ಕರಣಿಕ ಐದು ಸಾವಿರ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಗ್ರಾಮ ಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ. ಖಾತೆ ಬದಲಾವಣೆಗೆ ಎನ್ಓಸಿ ನೀಡಲು ಎಂಟು ಸಾವಿರ ನೀಡಬೇಕೆಂದು ವ್ಯಕ್ತಿಯೊಬ್ಬರ ಬಳಿ ಡಿಮ್ಯಾಂಡ್ ಮಾಡಿದ್ದ. ಇಂದು ಬೆಳಗ್ಗೆ ಹಣ ಪಡೆಯುತ್ತಿದ್ದಾಗಲೇ ಆರೋಪಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಅರಂತೋಡು ನಿವಾಸಿ ಹರಿಪ್ರಸಾದ್ ಎಂಬವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಕರಣಿಕ 8 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಅಲ್ಲದೆ, ಮೊದಲ ಕಂತಿನಲ್ಲಿ 3 ಸಾವಿರ ರೂಪಾಯಿ ಪಡೆದಿದ್ದ.
ಬಾಕಿ ಉಳಿದ ಐದು ಸಾವಿರ ಹಣವನ್ನು ಇಂದು ಬೆಳಗ್ಗೆ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೋಲೀಸರು ದಾಳಿ ನಡೆಸಿದ್ದಾರೆ. ಆರೋಪಿಯ ಬಳಿ ಲಂಚದ 5 ಸಾವಿರ ರೂಪಾಯಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ದ.ಕ. ಎಸ್ಪಿ ಸೈಮನ್ ಮತ್ತು ಡಿವೈಎಸ್ಪಿ ಚೆಲುವರಾಜು ಮಾರ್ಗದರ್ಶನದಲ್ಲಿ
Sullia Gram Panchayat staff arrested by Lokayukta for demanding 5 thousand bribe. The arrested has been identified as Miyasab Mulla.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm