ಬ್ರೇಕಿಂಗ್ ನ್ಯೂಸ್
19-08-23 05:36 pm Mangalore Correspondent ಕರಾವಳಿ
ಉಳ್ಳಾಲ, ಆ.19: ತಲಪಾಡಿ ಅಲಂಕಾರಗುಡ್ಡೆಯಲ್ಲಿ ಸುಮಾರು 25 ನಾಯಿಗಳು ಮತ್ತು ಹಸುವೊಂದನ್ನ ವಿಷವಿಕ್ಕಿ ಕೊಂದಿರುವುದಲ್ಲದೆ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆಂದು ನನ್ನ ಮೇಲೆ ಆರೋಪ ಹೊರಿಸಿದ್ದಾರೆ. ತಾನು ತಪ್ಪು ಮಾಡಿಲ್ಲ ಎಂದು ಯಾವುದೇ ದೈವಸ್ಥಾನಗಳಿಗೆ ಬಂದು ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದು ಘಟನೆಯ ಆರೋಪಿಯೆಂದು ಹೇಳಲಾಗುತ್ತಿರುವ ಅಬ್ದುಲ್ ಖಾದರ್ ಮಕ್ಯಾರ್ ಹೇಳಿದ್ದಾರೆ.
ಅಲಂಕಾರ ಗುಡ್ಡೆಯಲ್ಲಿ ಆಹಾರದಲ್ಲಿ ನಿರಂತರ ವಿಷಪ್ರಾಷಣ ನಡೆಸಿ ಸುಮಾರು 25 ನಾಯಿಗಳನ್ನ ಕೊಲ್ಲಲಾಗಿತ್ತು. ಮೊನ್ನೆ ಆ.17 ರಂದು ಸ್ಥಳೀಯ ನಿವಾಸಿ ಸತ್ಯೇಂದ್ರ ಎಂಬವರು ಸಾಕುತ್ತಿದ್ದ 8 ತಿಂಗಳ ಹಸುವೊಂದು ವಿಷಾಹಾರ ಸೇವಿಸಿ ಸಾವನ್ನಪ್ಪಿತ್ತು. ಸ್ಥಳೀಯ ನಿವಾಸಿ ಖಾದರ್ ಎಂಬಾತನೇ ಇಂತಹ ಪೈಶಾಚಿಕ ಕೃತ್ಯಗೈದಿದ್ದಾನೆ ಎಂದು ಸತ್ಯೇಂದ್ರ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.





ಇಂದು ಮಾಧ್ಯಮಗಳ ಮುಂದೆ ಬಂದ ಆರೋಪಿ ಖಾದರ್, ನನ್ನ ಮೇಲೆ ಸ್ಥಳೀಯ ಕೆಲವೇ ಮಂದಿ ಸುಳ್ಳು ಆರೋಪ ಹೊರಿಸಿದ್ದಾರೆ. ನಾನು 62 ವರುಷಗಳಿಂದ ಬಾಳಿದ ಪ್ರದೇಶದ ಅಕ್ಕ, ತಂಗಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆ ಎಂದು ಆರೋಪಿಸಿದವರು ಯಾರಿಗೆ ನಾನು ಕಿರುಕುಳ ನೀಡಿದ್ದೇನೆ ಎಂದು ಹೇಳಲಿ. ವಿದೇಶದಲ್ಲಿರುವ ನನ್ನ ಮಗನೂ ಇದರಿಂದ ಸಾಕಷ್ಟು ನೊಂದಿದ್ದು ನನ್ನ ಇಷ್ಟ ಮಿತ್ರರೂ ನನ್ನಲ್ಲಿ ಪ್ರಶ್ನಿಸುತ್ತಿದ್ದಾರೆಂದರು. 25 ನಾಯಿಗಳನ್ನ ಕೊಂದಿದ್ದೇನೆ ಅಂತ ಹೇಳುತ್ತಾರೆ, ಪಂಚಾಯತ್ ಅಧಿಕಾರಿಗಳು ಇದರ ಬಗ್ಗೆ ತನಿಖೆ ನಡೆಸಿದ್ದಾರೆಯೇ ಎಂದು ಪ್ರಶ್ನಿಸಿದರು.

ದನ ಮೇಯಿಸುವ ಮಹಿಳೆಯರ ಜೊತೆಗೆ ಖಾದರ್ ತಮ್ಮ ವಾಹನ ನಿಲ್ಲಿಸಿ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಸತ್ತ ಹಸುವಿನ ಮಾಲಕಿ ಆರೋಪಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಖಾದರ್ ಮಹಿಳೆಯರು ಸಿಕ್ಕಾಗ ವಾಹನವನ್ನ ನಾನು ನಿಲ್ಲಿಸೋಲ್ಲ. ಸ್ಲೋ ಮಾಡ್ತೇನಷ್ಟೆ. ಮಹಿಳೆಯರ ಕೈಯಲ್ಲಿ ದನದ ಹಗ್ಗ ಇರುತ್ತೆ. ಹಗ್ಗ ವಾಹನಕ್ಕೆ ಸುತ್ತಿ ಕೆಳಗೆ ಬೀಳಬಾರದೆಂಬ ಕಾಳಜಿಯಿಂದ ಗಾಡಿಯನ್ನ ಸ್ಲೋ ಮಾಡ್ತೇನಷ್ಟೆ ಎಂದಾಗ ಖಾದರ್ ಹಿಂದೆ ನಿಂತಿದ್ದ ಬೆಂಬಲಿಗರು ಮುಸಿ, ಮುಸಿ ನಕ್ಕಿದ್ದು ಮಾತ್ರ ಖಾದರ್ ಅವರನ್ನೇ ಅಣಕ ಮಾಡಿದಂತಿತ್ತು.
Ullal 25 dogs killed of poisoning, Mulsim man says ready to promise in any temples of not killing dogs in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm