ಬ್ರೇಕಿಂಗ್ ನ್ಯೂಸ್
19-08-23 05:36 pm Mangalore Correspondent ಕರಾವಳಿ
ಉಳ್ಳಾಲ, ಆ.19: ತಲಪಾಡಿ ಅಲಂಕಾರಗುಡ್ಡೆಯಲ್ಲಿ ಸುಮಾರು 25 ನಾಯಿಗಳು ಮತ್ತು ಹಸುವೊಂದನ್ನ ವಿಷವಿಕ್ಕಿ ಕೊಂದಿರುವುದಲ್ಲದೆ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆಂದು ನನ್ನ ಮೇಲೆ ಆರೋಪ ಹೊರಿಸಿದ್ದಾರೆ. ತಾನು ತಪ್ಪು ಮಾಡಿಲ್ಲ ಎಂದು ಯಾವುದೇ ದೈವಸ್ಥಾನಗಳಿಗೆ ಬಂದು ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದು ಘಟನೆಯ ಆರೋಪಿಯೆಂದು ಹೇಳಲಾಗುತ್ತಿರುವ ಅಬ್ದುಲ್ ಖಾದರ್ ಮಕ್ಯಾರ್ ಹೇಳಿದ್ದಾರೆ.
ಅಲಂಕಾರ ಗುಡ್ಡೆಯಲ್ಲಿ ಆಹಾರದಲ್ಲಿ ನಿರಂತರ ವಿಷಪ್ರಾಷಣ ನಡೆಸಿ ಸುಮಾರು 25 ನಾಯಿಗಳನ್ನ ಕೊಲ್ಲಲಾಗಿತ್ತು. ಮೊನ್ನೆ ಆ.17 ರಂದು ಸ್ಥಳೀಯ ನಿವಾಸಿ ಸತ್ಯೇಂದ್ರ ಎಂಬವರು ಸಾಕುತ್ತಿದ್ದ 8 ತಿಂಗಳ ಹಸುವೊಂದು ವಿಷಾಹಾರ ಸೇವಿಸಿ ಸಾವನ್ನಪ್ಪಿತ್ತು. ಸ್ಥಳೀಯ ನಿವಾಸಿ ಖಾದರ್ ಎಂಬಾತನೇ ಇಂತಹ ಪೈಶಾಚಿಕ ಕೃತ್ಯಗೈದಿದ್ದಾನೆ ಎಂದು ಸತ್ಯೇಂದ್ರ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.





ಇಂದು ಮಾಧ್ಯಮಗಳ ಮುಂದೆ ಬಂದ ಆರೋಪಿ ಖಾದರ್, ನನ್ನ ಮೇಲೆ ಸ್ಥಳೀಯ ಕೆಲವೇ ಮಂದಿ ಸುಳ್ಳು ಆರೋಪ ಹೊರಿಸಿದ್ದಾರೆ. ನಾನು 62 ವರುಷಗಳಿಂದ ಬಾಳಿದ ಪ್ರದೇಶದ ಅಕ್ಕ, ತಂಗಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆ ಎಂದು ಆರೋಪಿಸಿದವರು ಯಾರಿಗೆ ನಾನು ಕಿರುಕುಳ ನೀಡಿದ್ದೇನೆ ಎಂದು ಹೇಳಲಿ. ವಿದೇಶದಲ್ಲಿರುವ ನನ್ನ ಮಗನೂ ಇದರಿಂದ ಸಾಕಷ್ಟು ನೊಂದಿದ್ದು ನನ್ನ ಇಷ್ಟ ಮಿತ್ರರೂ ನನ್ನಲ್ಲಿ ಪ್ರಶ್ನಿಸುತ್ತಿದ್ದಾರೆಂದರು. 25 ನಾಯಿಗಳನ್ನ ಕೊಂದಿದ್ದೇನೆ ಅಂತ ಹೇಳುತ್ತಾರೆ, ಪಂಚಾಯತ್ ಅಧಿಕಾರಿಗಳು ಇದರ ಬಗ್ಗೆ ತನಿಖೆ ನಡೆಸಿದ್ದಾರೆಯೇ ಎಂದು ಪ್ರಶ್ನಿಸಿದರು.

ದನ ಮೇಯಿಸುವ ಮಹಿಳೆಯರ ಜೊತೆಗೆ ಖಾದರ್ ತಮ್ಮ ವಾಹನ ನಿಲ್ಲಿಸಿ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಸತ್ತ ಹಸುವಿನ ಮಾಲಕಿ ಆರೋಪಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಖಾದರ್ ಮಹಿಳೆಯರು ಸಿಕ್ಕಾಗ ವಾಹನವನ್ನ ನಾನು ನಿಲ್ಲಿಸೋಲ್ಲ. ಸ್ಲೋ ಮಾಡ್ತೇನಷ್ಟೆ. ಮಹಿಳೆಯರ ಕೈಯಲ್ಲಿ ದನದ ಹಗ್ಗ ಇರುತ್ತೆ. ಹಗ್ಗ ವಾಹನಕ್ಕೆ ಸುತ್ತಿ ಕೆಳಗೆ ಬೀಳಬಾರದೆಂಬ ಕಾಳಜಿಯಿಂದ ಗಾಡಿಯನ್ನ ಸ್ಲೋ ಮಾಡ್ತೇನಷ್ಟೆ ಎಂದಾಗ ಖಾದರ್ ಹಿಂದೆ ನಿಂತಿದ್ದ ಬೆಂಬಲಿಗರು ಮುಸಿ, ಮುಸಿ ನಕ್ಕಿದ್ದು ಮಾತ್ರ ಖಾದರ್ ಅವರನ್ನೇ ಅಣಕ ಮಾಡಿದಂತಿತ್ತು.
Ullal 25 dogs killed of poisoning, Mulsim man says ready to promise in any temples of not killing dogs in Mangalore.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 01:15 pm
Mangalore Correspondent
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm