ಬ್ರೇಕಿಂಗ್ ನ್ಯೂಸ್
22-08-23 02:00 pm Mangalore Correspondent ಕರಾವಳಿ
Photo credits : Dominic Saldanha, Headline Karnataka
ಮಂಗಳೂರು, ಆಗಸ್ಟ್ 22: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡುವಂತೆ ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.
ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988/2019ರಡಿ, ಆ. 6ರಿಂದ 20 ರವರೆಗೆ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರ ಅನುಜ್ಞಾ ಪತ್ರ (ಡಿಎಲ್)ಗಳನ್ನು ಅಮಾನತುಪಡಿಸುವ ಬಗ್ಗೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕಚೇರಿ ಪ್ರಕಟಣೆ ತಿಳಿಸಿದೆ

ಅತಿವೇಗ, ನಿರ್ಲಕ್ಷ್ಯದ ಚಾಲನೆ ಪ್ರಕರಣದಲ್ಲಿ 71 ಪ್ರಕರಣಗಳು ದಾಖಲಾದರೆ, ಮದ್ಯಸೇವಿಸಿ ಚಾಲನೆ 20 ಪ್ರಕರಣ, ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಾಟ 42 ಪ್ರಕರಣ, ಚಾಲನೆ ವೇಳೆ ಮೊಬೈಲ್ ಬಳಕೆ 4 ಪ್ರಕರಣ, ಸಿಗ್ನಲ್ ಜಂಪಿಂಗ್ ಪ್ರಕರಣ 10 ಪ್ರಕರಣ, ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣ 7 ಪ್ರಕರಣ, ಹೆಲ್ಮೆಟ್ ಹಾಕದೆ ವಾಹನ ಚಾಲನೆ 128 ಪ್ರಕರಣ, ಸೀಟ್ ಬೆಲ್ಟ್ ಹಾಕದೆ ಚಾಲನೆಯ 16 ಪ್ರಕರಣಗಳು ದಾಖಲಾಗಿವೆ. ಒಟ್ಟು 298 ಪ್ರಕರಣ. ಈ ಪ್ರಕರಣಗಳಲ್ಲಿ ಡಿಎಲ್ ರದ್ದಿಗೆ ಶಿಫಾರಸು ಮಾಡಲಾಗಿದೆ.
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಲ್ಲಿ ನಡೆದ ವಿಶೇಷ ಕಾರ್ಯಾಚರಣೆಯ ಮೂಲಕ ನಿಷೇಧಿತ ಸ್ಥಳದಲ್ಲಿ ಪಾರ್ಕಿಂಗ್ 593, ಕರ್ಕಶ ಹಾರ್ನ್ 106, ಟಿಂಟ್ ಗ್ಲಾಸ್ 70, ಹೆಚ್ಚು ಬಾಡಿಗೆ ಅಥವಾ ಸೂಚಿತ ಸ್ಥಳಕ್ಕೆ ಬಾಡಿಗೆ ಹೋಗದಿರುವ ಪ್ರಕರಣ 13, ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರದ 28 ಪ್ರಕರಣಗಳು ದಾಖಲಾಗಿವೆ.
298 people booked for violation of traffic rules in Mangalore in the last 15 days, DL Cancellation requested by Commissioner Kuldeep.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm